ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಎಚ್.ವಿ.ಶ್ರೀವತ್ಸ, ಉಪಾಧ್ಯಕ್ಷೆ ಮಿನಾಕ್ಷಿ ಕೆಂಪಣ್ಣ, ಸದಸ್ಯರಾದ ಡಿ.ಸಿ.ಶಶಿಧರ್, ನಾರಾಯಣಗೌಡ, ಜಿ.ಶಂಕರಪ್ಪ, ಶಿವಮ್ಮ, ಕರವೆ(ಪ್ರವೀಣಶೆಟ್ಟಿಬಣದ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಕೆ.ರಮೇಶ್, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಉಪಾಧ್ಯಕ್ಷ ಪುಟ್ಟೇಗೌಡ, ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಮುನೇಗೌಡ, ಸಾಹಿತಿ ಕೆ.ಮಹಾಲಿಂಗಯ್ಯ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ನಾಗೇನಹಳ್ಳಿ ಕೃಷ್ಣಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮಿಳಾ ಮಹದೇವ್, ಮುಖಂಡರಾದ ಎ.ನರಸಿಂಹಯ್ಯ, ರಾಜಗೋಪಾಲ್, ಡಿ.ಜಿ.ಕೃಷ್ಣಮೂರ್ತಿ ಇದ್ದರು.