ಬಿಜೆಪಿ ರಾಷ್ಟ್ರೀಯ ಪರಿಷದ್ ಸದಸ್ಯ ಗುರುಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ರಾಜಣ್ಣ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್, ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ತಾಲ್ಲೂಕು ಘಟಕ ಅಧ್ಯಕ್ಷೆ ನಾಗವೇಣಿ, ಮುಖಂಡರಾದ ಜಿ.ಚಂದ್ರಣ್ಣ, ಸುರೇಶ್ ಆಚಾರ್, ಲೋಹಿತ್, ಸುಮೀತ್, ಮಂಜುನಾಥ್, ಪುನೀತಾ, ಸುಬ್ರಮಣ್ಯ, ಗಣೇಶ್ ಮತ್ತು ಪರಿಮಿತ ಸ್ನೇಹಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.