ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ. ನಾರಾಯಣಸ್ವಾಮಿ, ಬೈಯಪ್ಪ ಮಾಜಿ ಅಧ್ಯಕ್ಷ ಅಶ್ವಥ್ನಾರಾಯಣ, ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಂಚಾಲಕ ಅಂಬರೀಶ್, ಮುಖಂಡರಾದ ಒಬದೇನಹಳ್ಳಿ ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ಸುಂದರೇಶ್, ಉಪಾಧ್ಯಕ್ಷ ನಾಗೇಶ್, ಆವತಿ ಶಕ್ತಿ ಕೇಂದ್ರದ ಅಧ್ಯಕ್ಷ ತಮ್ಮಯ್ಯ, ಪುರಸಭೆ ಸದಸ್ಯ ಬಾಂಬೆ ನಾರಾಯಣಸ್ವಾಮಿ, ನಾಮಿನಿ ಸದಸ್ಯ ಮಧು, ಪುನೀತಾ, ಮುಖಂಡರಾದ ನಾಗವೇಣಿ, ವಿಮಲಾ, ಲಕ್ಷ್ಮೀ, ಗೋಪಿನಾಥ್ ಹಾಜರಿದ್ದರು.