ಮೃತರ ಮಗಳು ಎಚ್.ಎನ್.ಆಶಾ ನಗರ ಪೊಲೀಸ್ ಠಾಣೆಗೆ ನೀಡುವ ದೂರಿನಲ್ಲಿ, ಖಾಸ್ಬಾಗ್ ವಾರ್ಡ್ನ ಮುಖಂಡರಾದ ಮುದ್ದಪ್ಪ, ಹನುಮಂತರಾಯಪ್ಪ ಅವರು ನಮ್ಮ ತಂದೆಯ ಮೊಬೈಲ್ಗೆ ಕರೆ ಮಾಡಿ ಇಲ್ಲಿಂದ ಮನೆ ಖಾಲಿ ಮಾಡಿಕೊಂಡು ಹೋಗಬೇಕು. ನೀವುಗಳು ಇಲ್ಲಿಯೇ ಇದ್ದರೆ ಇತರರಿಗೂ ಕೊರೊನಾ ಸೋಂಕು ಹರಡುತ್ತದೆ ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.