ಬೆಂಗಳೂರು: ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಭಾನುವಾರ ಬೆಳಿಗ್ಗೆ 14ನೇ ಮೃತದೇಹ ಹೊರಗೆ ತೆಗೆದಿರುವ ಸಿಬ್ಬಂದಿ, ಆಸ್ಪತ್ರೆ ಸಾಗಿಸಿದ್ದಾರೆ.
'14 ಮೃತದ ಪೈಕಿ ನಾಲ್ಕು ಮೃತದೇಹಗಳ ಗುರುತು ಮಾತ್ರ ಪತ್ತೆ ಆಗಿದೆ. ಇತರರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ' ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು.