ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಮೇಡಹಳ್ಳಿ: ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಮಾಡಿ, ರಸ್ತೆ ತಡೆದು ರೈತರ ಆಕ್ರೋಶ
Published : 12 ಜುಲೈ 2025, 1:59 IST
Last Updated : 12 ಜುಲೈ 2025, 1:59 IST
ಫಾಲೋ ಮಾಡಿ
Comments
ರೈತರ ಮಾತಿಗೆ ಬೆಲೆಯೇ ಇಲ್ವಾ ಸಂಪರ್ಕ ರಸ್ತೆಗೆ ಆಗ್ರಹಿಸಿ ಮೂರು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೆ, ರೈತರ ಮಾತಿಗೆ ಬೆಲೆಯೇ ಇಲ್ಲದಂತಾಗಿದೆ. ಕೃಷ್ಣಗಿರಿಯ ಕೇಂದ್ರ ಕಚೇರಿಗೂ ಸಹ ಮನವಿ ಪತ್ರ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 844ರಲ್ಲಿ ಮೇಡಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆ ನೀಡಬೇಕು. ಇಲ್ಲವಾದಲ್ಲಿ ನಮ್ಮ ರಸ್ತೆಯನ್ನು ನಾವೇ ನಿರ್ಮಿಸಿಕೊಳ್ಳುತ್ತೇವೆ.
ಮುರುಗೇಶ್‌, ಪ್ರಗತಿಪರ ರೈತ, ಮೇಡಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT