ತರಬೇತಿ ನೋಡಲ್ ಅಧಿಕಾರಿಯಾದ ಉಪ ಕೃಷಿ ನಿರ್ದೇಶಕಿ ವಿನುತಾ, ಎಂಸಿಎಂಸಿ ನೋಡಲ್ ಅಧಿಕಾರಿ, ವಾರ್ತಾ ಉಪ ನಿರ್ದೇಶಕ ಮಂಜುನಾಥ ಡೊಳ್ಳಿನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ., ಸಮಿತಿ ಸದಸ್ಯರಾದ ಪತ್ರಕರ್ತ ನಾಗರಾಜ ಅಶ್ವತ್ಥ, ಜಿಲ್ಲಾ ನಗರಾಭಿವೃದ್ಧಿ ಕೋಶದ ಗಂಗಾಧರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ ಜೆ. ಹಾಜರಿದ್ದರು.