ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ. ರಾಮಮೂರ್ತಿ ವಹಿಸಿದ್ದರು. ಸಂಸತ್ ಸದಸ್ಯ ಪಿ.ಸಿ. ಮೋಹನ್, ಸಂಖ್ಯಾಶಾಸ್ತ್ರ ಪ್ರವೀಣ ಮಹರ್ಷಿ ಜಯಶ್ರೀನಿವಾಸನ್ ಗುರೂಜಿ, ಯುವ ಬಲಿಜ ಸಂಘದ ಅಧ್ಯಕ್ಷ ಎನ್.ಶ್ರೀನಾಥ್, ನಗರಸಭೆ ಅಧ್ಯಕ್ಷ ಟಿ.ಎನ್. ಪ್ರಭುದೇವ್, ಪ್ರಾಂಶುಪಾಲ ಪ್ರೊ.ಎಸ್.ಪಿ. ರಾಜಣ್ಣ, ನಗರಸಭೆ ಸದಸ್ಯರಾದ ಎಸ್.ಸುಶೀಲರಾಘವ, ಜಿ. ಪ್ರಕಾಶ್, ಸಂಘದ ಗೌರವ ಅಧ್ಯಕ್ಷ ಚಿಕ್ಕವೆಂಕಟರಮಣಪ್ಪ, ಉಪಾಧ್ಯಕ್ಷ ಎಸ್.ಎಸ್.ಟಿ. ಮಂಜುನಾಥ, ಪ್ರಧಾನ ಕಾರ್ಯದರ್ಶಿ ಡಿ.ಎಂ. ಬಾಲಕೃಷ್ಣ, ಸಹ ಕಾರ್ಯದರ್ಶಿ ಟಿ. ರಂಗನಾಥ್, ಖಜಾಂಚಿ ಟಿ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.