ಹೊಸಕೋಟೆ: ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಚೋಳರ ಕಾಲದ ಸುಮಾರು 500 ವರ್ಷಗಳ ಹಳೆಯದಾದ ಆಂಜನೇಯ ಸ್ವಾಮಿಯ ದೇವಾಲಯ ಪುನರ್ನಿರ್ಮಾಣ ಮಾಡಬೇಕು ಎಂದು ಕೋರಿಹಿಂದೂ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಗ್ರಾಮದ ಮುಖಂಡ ಜನಾರ್ದನ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಿದರು.