ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್‌ವರೆಗೂ ಮೆಟ್ರೊ: ಡಿಪಿಆರ್‌ ತಯಾರಿ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮಾಹಿತಿ
Published 27 ಜನವರಿ 2024, 0:00 IST
Last Updated 27 ಜನವರಿ 2024, 0:00 IST
ಅಕ್ಷರ ಗಾತ್ರ

ಆನೇಕಲ್: ಆನೇಕಲ್‌ ಭಾಗಕ್ಕೆ ಮೆಟ್ರೊ ವಿಸ್ತರಿಸುವ ನಿಟ್ಟಿನಲ್ಲಿ  ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ. ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಲ್ಲಿನ ಎಎಸ್‌ಬಿ ಮೈದಾನದಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ವಿಚಾರವಾಗಿ ಚರ್ಚಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಫೆ.1ಕ್ಕೆ ಪೂರ್ವಭಾವಿ ಸಭೆ ನಡೆಸುತ್ತಿದೆ. ಈ ಯೋಜನೆಯಲ್ಲಿ ಮುಳುಗಡೆಯಾಗಲಿರುವ ಅರಣ್ಯ ಪ್ರದೇಶಕ್ಕೆ ಬದಲಿಯಾಗಿ ಕಂದಾಯ ಭೂಮಿಯನ್ನೇ ನೀಡಲಾಗುವುದು. ಇದಕ್ಕಾಗಿ ಭೂಮಿ ಗುರುತಿಸಲಾಗುತ್ತಿದೆ’ ಎಂದರು.

ಕಾಂಗ್ರೆಸ್ ಬಿಡುವುದಿಲ್ಲ: ಲಕ್ಷ್ಮಣ ಸವದಿ ಪ್ರಜ್ಞಾವಂತರು. ಅವರು ಸೇರಿದಂತೆ ಬೇರೆ ಯಾರೂ ಹೋಗುವುದಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT