<p><strong>ಹೊಸಕೋಟೆ: </strong>‘ದೇವಾಲಯಗಳ ಬೀಡಾಗಿರುವ ಹೊಸಕೋಟೆಯ ಜನತೆಗೆ ಶಾಂತಿ, ನೆಮ್ಮದಿ, ಸುಖ ಸಂಪತ್ತನ್ನು ದೇವರು ದಯ ಪಾಲಿಸಲಿ’ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದರು.</p>.<p>ನಗರದ ಪಾರ್ವತೀಪುರದ ಊರ ಬಾಗಿಲು ಆಂಜನೇಯ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನದೇವಾಲಯಕ್ಕೆ ಭೇಟಿ ನೀಡಿದ ಸಾವಿರಾರು ಭಕ್ತರಿಗೆ ಸಚಿವರು ಪ್ರಸಾದ ವಿತರಿಸಿದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಡಿ.ಕೆ. ನಾಗರಾಜ್, ಉಪಾಧ್ಯಕ್ಷೆ ಸುಗುಣಾ ಮೋಹನ್, ಸದಸ್ಯರಾದ ವೆಂಕಟೇಶ್, ಅರುಣ್ ಕುಮಾರ್, ಕೆಆರ್ಬಿ ಶೋಭಾ ಶಿವಾನಂದ್, ಸೋಮಶೇಖರ್, ಮುಖಂಡರಾದ ಜಯಕುಮಾರ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>‘ದೇವಾಲಯಗಳ ಬೀಡಾಗಿರುವ ಹೊಸಕೋಟೆಯ ಜನತೆಗೆ ಶಾಂತಿ, ನೆಮ್ಮದಿ, ಸುಖ ಸಂಪತ್ತನ್ನು ದೇವರು ದಯ ಪಾಲಿಸಲಿ’ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದರು.</p>.<p>ನಗರದ ಪಾರ್ವತೀಪುರದ ಊರ ಬಾಗಿಲು ಆಂಜನೇಯ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನದೇವಾಲಯಕ್ಕೆ ಭೇಟಿ ನೀಡಿದ ಸಾವಿರಾರು ಭಕ್ತರಿಗೆ ಸಚಿವರು ಪ್ರಸಾದ ವಿತರಿಸಿದರು.</p>.<p>ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಡಿ.ಕೆ. ನಾಗರಾಜ್, ಉಪಾಧ್ಯಕ್ಷೆ ಸುಗುಣಾ ಮೋಹನ್, ಸದಸ್ಯರಾದ ವೆಂಕಟೇಶ್, ಅರುಣ್ ಕುಮಾರ್, ಕೆಆರ್ಬಿ ಶೋಭಾ ಶಿವಾನಂದ್, ಸೋಮಶೇಖರ್, ಮುಖಂಡರಾದ ಜಯಕುಮಾರ್, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>