ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದೇವನಹಳ್ಳಿ ಆಸ್ಪತ್ರೆ ಮೇಲ್ದರ್ಜೆಗೆ: ಕೆ.ಎಚ್‌.ಮುನಿಯಪ್ಪ

ಇಂದ್ರಧನುಷ್‌ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಕೆ.ಎಚ್‌.ಮುನಿಯಪ್ಪ
Published : 7 ಆಗಸ್ಟ್ 2023, 13:37 IST
Last Updated : 7 ಆಗಸ್ಟ್ 2023, 13:37 IST
ಫಾಲೋ ಮಾಡಿ
Comments
506 ಕೇಂದ್ರಗಳಲ್ಲಿ ಲಸಿಕೆ
ಜಿಲ್ಲೆಯಾದ್ಯಂತ ಮೊದಲನೇ ಸುತ್ತಿನ ಲಸಿಕಾಕರಣದಲ್ಲಿ 517 ಗರ್ಭಿಣಿ ಮಹಿಳೆಯರು 2 ವರ್ಷದೊಳಗಿನ 1598 ಮಕ್ಕಳು ಮತ್ತು 2 ರಿಂದ 5 ವರ್ಷದೊಳಗಿನ 43 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 506 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಜೇಂದ್ರ ತಿಳಿಸಿದರು. ಯಾವುದೇ ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಆರೋಗ್ಯವಂತ ಸಮಾಜ ನಿರ್ಮಿಸುವುದು ಅಭಿಯಾನದ ಗುರಿಯಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT