ಜೆಡಿಎಸ್ ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಎಪಿಎಂಸಿ ಅಧ್ಯಕ್ಷ ಕೆ.ವಿ.ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಪುರಸಭೆ ಸದಸ್ಯರಾದ ಕೋಡಿಮಂಚೇನಹಳ್ಳಿ ನಾಗೇಶ್, ಜಿ.ಎ.ರವೀಂದ್ರ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಮುನಿನಂಜಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಡೇರಿ ನಾಗೇಶ್, ವಿ.ಗೋಪಾಲ್, ಎಂ.ಕುಮಾರ್, ಟಿ.ರವಿ, ಮುತ್ತುರಾಜ್, ಪ್ರಾಂಶುಪಾಲ ಶಿವ ಶಂಕರಪ್ಪ ಇದ್ದರು.