ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ, ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್, ಕಾರಹಳ್ಳಿ ಮುನೇಗೌಡ, ಕೋರಮಂಗಲ ವೀರಪ್ಪ, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಮುನಿರಾಜು, ಹಾಪ್ ಕಾಮ್ಸ್ ನಿರ್ದೇಶಕ ಹುರುಳುಗುರ್ಕಿ ಶ್ರೀನಿವಾಸ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಕಲ್ಯಾಣ್ ಕುಮಾರ್ ಬಾಬು, ಇದ್ದರು.