ಹಾಪಕಾಮ್ಸ್ ನಿರ್ದೇಶಕ ಹುರುಗುರ್ಕಿ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಮುನೇಗೌಡ, ಯುವ ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಭರತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಟಿ.ರವಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕಾರಹಳ್ಳಿ ಶ್ರೀನಿವಾಸ್, ಭೀಮರಾಜು, ಮಹೇಶ್, ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗಹಳ್ಳಿ ಶ್ರೀನಿವಾಸ್, ಜೆಡಿಎಸ್ ನಗರ ಘಟಕ ಅಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಬಾಬು, ಮುಖಂಡರಾದ ಕಲ್ಯಾಣ್ ಕುಮಾರ್, ವೀರಪ್ಪ ಇದ್ದರು.