ಬಿಜೆಪಿ ವಕ್ತಾರ ಸಚ್ಚಿದಾನಂದ್ ಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ, ಹೊಸಕೋಟೆ ತಾಲ್ಲೂಕು ಘಟಕದ ಉಪಾಧ್ಯಕ್ಷ ಎಚ್.ಎಂ.ಸುಬ್ಬರಾಜು, ಮುಖಂಡರಾದ ಅಶ್ವಥ್ ನಾರಾಯಣ, ಪ್ರಭಾಕರ್, ನಾರಾಯಣಸ್ವಾಮಿ, ಎ.ಸಿ ಗುರುಸ್ವಾಮಿ, ಮೋಹನ್, ಚನ್ನರಾಯಪಟ್ಟಣ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಮಾಂಜಿನೇಯ, ತಾಲ್ಲೂಕು ರೈತ ಮೋರ್ಚಾ ಅಧ್ಯಕ್ಷ ಅಗ್ರಹಾರ ರಾಜಣ್ಣ, ತಾಲ್ಲೂಕು ಎಸ್ಸಿ ಮೋರ್ಚಾ ಉಪಾಧ್ಯಕ್ಷ ಹಂದರಹಳ್ಳಿ ಬಾಬು ಇದ್ದರು.