ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಹನುಮಂತರಾಯಪ್ಪ, ಬಿಜೆಪಿ ರಾಜ್ಯ ಪರಿಷದ್ ಸದಸ್ಯ ದೇ.ಸು.ನಾಗರಾಜ್, ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ನಾಗರಾಜ್ ಗೌಡ, ಬಿಜೆಪಿ ನಗರ ಘಟಕ ಅಧ್ಯಕ್ಷ ನಿಲೇರಿ ಮಂಜುನಾಥ್, ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಆನಂದ್ ಗೌಡ, ಮುಖಂಡರಾದ ಎಂ.ಶ್ರೀನಿವಾಸ್, ಹನುಮಮತರಾಯಪ್ಪ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು.