ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷ ಕೊಂಡಜ್ಜಿ ಬ.ಷಣ್ಮುಖಪ್ಪ, ಮಕ್ಕಳ ಹೃದ್ರೋಗ ತಜ್ಞರಾದ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಗೈಡ್ಸ್ ರಾಜ್ಯ ಆಯುಕ್ತ ಗೀತಾ ನಟರಾಜ್, ಜಂಟಿ ಕಾರ್ಯದರ್ಶಿ ಬಿ.ವಿ.ರಾಮಲತಾ, ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪಗೌಡ, ಚಲ್ಲಯ್ಯ, ಬಿ.ಡಿ.ಶಾಂತ, ಅರುಣಮಾಲಾ, ಶಿಬಿರದ ನಾಯಕರಾದ ಎಸ್.ವೀರಪ್ಪ ಉಗಾಂಡ, ಮೈಥಿಲಿರಾವ್ ಇದ್ದರು.