ಹೊಸಕೋಟೆ: ‘ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳು ಬಯಲು ಸೀಮೆ ಭಾಗಗಳಾಗಿವೆ. ಈ ಭಾಗದಲ್ಲಿ ಅಕ್ಕಿ ಬೆಳೆ ಕಡಿಮೆ. ಬಿಪಿಲ್ ಕಾರ್ಡ್ದಾರರಿಗೆ ಕನಿಷ್ಠ 5 ಕೆಜಿ ಅಕ್ಕಿ ಹಾಗೂ 2 ರಿಂದ 3 ಕೆ.ಜಿ ರಾಗಿ ಅಥಾ ಗೋಧಿ ನೀಡದರೆ ಇದರಿಂದ ಬಡವರಿಗೆ ಹೆಚ್ಚಿನ ಉಪಕಾರವಾಗುತ್ತದೆ’ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.