‘ನಾನು ಬಿಜೆಪಿಯ ಅಧಿಕೃತ ಅಭ್ಯರ್ಥಿ. ಬಿ.ಎನ್.ಬಚ್ಚೇಗೌಡರು ಇದೇ ಪಕ್ಷದ ಸಂಸದರಾಗಿರುವುದರಿಂದ ಅವರು ಚುನಾವಣಾ ಪ್ರಚಾರಕ್ಕೆ ಬರಲೇಬೇಕು ಎಂದರು. ಕುಮಾರಸ್ವಾಮಿ ಅವರು ಶರತ್ ಬಚ್ಚೇಗೌಡರಿಗೆ ಬೆಂಬಲ ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರ ಪರವಾಗಿ ಪ್ರಚಾರ ಮಾಡಿದರೂ ನಾನು ಮತ್ತು ಬಿಜೆಪಿಯ ಕಾರ್ಯಕರ್ತರು ತಾಲ್ಲೂಕಿನಲ್ಲಿ ಪ್ರಚಾರ ಮಾಡುತ್ತೇವೆ’ ಎಂದರು.