‘ಆರ್.ಆರ್ ನಗರದಿಂದ ಕಣಕ್ಕೆ ಇಳಿದಿರುವ ಜಿ.ಎಚ್ ರಾಮಚಂದ್ರ ಪರ ಪ್ರಚಾರ ನಡೆಸುತ್ತಿದ್ದಾಗ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ನಾವಿದ್ದ ಸ್ಥಳಕ್ಕೆ ಬಂದಿದ್ದರು. ಅವರೊಂದಿಗೆ ಸುಮಾರು 20 ಜನ ಇದ್ದರು. ಅವರೆಲ್ಲ ನಮಗೆ ಅಪರಿಚಿತರಾಗಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದು ಆಶಾ ‘ಪ್ರಜಾವಾಣಿ’ಗೆ ತಿಳಿಸಿದರು.