‘ಬಿಜೆಪಿ ಮುಸ್ಲಿಂ ವಿರೋಧಿಯೆಂದು ದೇಶದಲ್ಲಿ ಕಾಂಗ್ರೆಸ್ ಬಿಂಬಿಸುತ್ತಿದೆ. ಆದರೆ ಹೊಸಕೋಟೆಯಲ್ಲಿ ಬಚ್ಚೇಗೌಡರು ಎಂದೂ ಆ ರೀತಿ ನಡೆದುಕೊಂಡಿಲ್ಲ. ಅವರ ಮಗ ಶರತ್ ಬಚ್ಚೇಗೌಡರು ಸಹ ನಮ್ಮ ಜೊತೆಯಲ್ಲಿ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಹಾಗಾಗಿ ನಾವು ಚಿಕ್ಕಬಳ್ಳಾಪುರ ಕ್ಷೇತ್ರದ ಹಾಗೂ ಇಡೀ ರಾಜ್ಯದ ಮುಸ್ಲಿಂ ಬಾಂಧವರನ್ನು ಬಿಜೆಪಿಗೆ ಮತ ಹಾಕಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲು ಸಹಕರಿಸಿ’ ಎಂದು ಕೋರಿದರು.