ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ತಮಟೆ ನಾದಕ್ಕೆ ಎಂಟಿಬಿ ನಾಗರಾಜ್‌ ಹೆಜ್ಜೆ

Last Updated 17 ಅಕ್ಟೋಬರ್ 2019, 14:01 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಕಣ್ಣೂರಹಳ್ಳಿ, ಚೀಮಂಡಹಳ್ಳಿ ಹಾಗೂ ಪೆತ್ತನಹಳ್ಳಿ ಗ್ರಾಮಗಳಲ್ಲಿ ಗ್ರಾಮ ದೇವತೆಯ ಹಬ್ಬ ಹಮ್ಮಿಕೊಳ್ಳಲಾಗಿತ್ತು.

ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ನಡೆಯಿತು, ಈ ಸಂದರ್ಭದಲ್ಲಿ ಕಣ್ಣೂರಹಳ್ಳಿಯ ಶ್ರೀಬಸವೇಶ್ವರ ಹಾಗೂ ಶ್ರೀಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮಾಜಿ ಸಚಿವ ಎಂಟಿಬಿ ನಾಗರಾಜ್ ತಮಟೆ ವಾದ್ಯಕ್ಕೆ ಕುಣಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT