<p><strong>ಬೆಂಗಳೂರು:</strong> ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಮಾರ್ಚ್ 23ರಂದು ಕನ್ನಡ ಸಂಘರ್ಷ ಸಮಿತಿಯು ಉದಯೋನ್ಮುಖ ಕವಿ–ಕವಯಿತ್ರಿಯರಿಗೆ ಕವನ ಸ್ಪರ್ಧೆ ಆಯೋಜಿಸಿದೆ.</p>.<p>ಈವರೆಗೆ ಒಂದೂ ಕನವ ಸಂಕಲನ ಹೊರತರದ ಉದಯೋನ್ಮುಖರು, ‘ನಾಡು–ನುಡಿ, ಸಾಹಿತ್ಯ, ಕನ್ನಡ ನಾಡಿನ ಪರಂಪರೆ’ ಕುರಿತಾದ ಒಂದು ಸ್ವರಚಿತ ಕವನವನ್ನು ಸ್ಪರ್ಧೆಗೆ ಕಳುಹಿಸಿಕೊಡಬಹುದು. ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನ ₹2500, ದ್ವಿತೀಯ ಬಹುಮಾನ ₹2000 ಹಾಗೂ ತೃತೀಯ ಬಹುಮಾನ ₹1500 ನಗದು ನೀಡಲಾಗುವುದು.</p>.<p>ಸ್ಪರ್ಧೆಗೆ ಕವನ ಕಳುಹಿಸಲು ಕೊನೆ ದಿನ ಮಾರ್ಚ್ 5. ಕವನವನ್ನು ಎ.ಎಸ್.ನಾಗರಾಜಸ್ವಾಮಿ, ಕನ್ನಡ ಸಂಘರ್ಷ ಸಮಿತಿ, ನಂ.3, 1ನೇ ತಿರುವು, 1ನೇ ಮುಖ್ಯರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು–56 ವಿಳಾಸಕ್ಕೆ ಕಳುಹಿಸಬೇಕು. ಕವನದ ಜೊತೆಗೆ, ₹50 ಪ್ರವೇಶ ಶುಲ್ಕ ಇದೆ. ಹೆಚ್ಚಿನ ಮಾಹಿತಿಗಾಗಿ 9739001410ಕ್ಕೆ ಸಂಪರ್ಕಿಸಬಹುದು ಎಂದು ಸಮಿತಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರಕವಿ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಮಾರ್ಚ್ 23ರಂದು ಕನ್ನಡ ಸಂಘರ್ಷ ಸಮಿತಿಯು ಉದಯೋನ್ಮುಖ ಕವಿ–ಕವಯಿತ್ರಿಯರಿಗೆ ಕವನ ಸ್ಪರ್ಧೆ ಆಯೋಜಿಸಿದೆ.</p>.<p>ಈವರೆಗೆ ಒಂದೂ ಕನವ ಸಂಕಲನ ಹೊರತರದ ಉದಯೋನ್ಮುಖರು, ‘ನಾಡು–ನುಡಿ, ಸಾಹಿತ್ಯ, ಕನ್ನಡ ನಾಡಿನ ಪರಂಪರೆ’ ಕುರಿತಾದ ಒಂದು ಸ್ವರಚಿತ ಕವನವನ್ನು ಸ್ಪರ್ಧೆಗೆ ಕಳುಹಿಸಿಕೊಡಬಹುದು. ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನ ₹2500, ದ್ವಿತೀಯ ಬಹುಮಾನ ₹2000 ಹಾಗೂ ತೃತೀಯ ಬಹುಮಾನ ₹1500 ನಗದು ನೀಡಲಾಗುವುದು.</p>.<p>ಸ್ಪರ್ಧೆಗೆ ಕವನ ಕಳುಹಿಸಲು ಕೊನೆ ದಿನ ಮಾರ್ಚ್ 5. ಕವನವನ್ನು ಎ.ಎಸ್.ನಾಗರಾಜಸ್ವಾಮಿ, ಕನ್ನಡ ಸಂಘರ್ಷ ಸಮಿತಿ, ನಂ.3, 1ನೇ ತಿರುವು, 1ನೇ ಮುಖ್ಯರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು–56 ವಿಳಾಸಕ್ಕೆ ಕಳುಹಿಸಬೇಕು. ಕವನದ ಜೊತೆಗೆ, ₹50 ಪ್ರವೇಶ ಶುಲ್ಕ ಇದೆ. ಹೆಚ್ಚಿನ ಮಾಹಿತಿಗಾಗಿ 9739001410ಕ್ಕೆ ಸಂಪರ್ಕಿಸಬಹುದು ಎಂದು ಸಮಿತಿ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>