ವಿವಿಧ ದೇವಾನುದೇವತೆಗಳ ಬೊಂಬೆಗಳೊಂದಿಗೆ ಕೈಲಾಸ ಶಿವದರ್ಶನ, ಶ್ರೀಕೃಷ್ಣ ಪಾರಿಜಾತ, ತಿರುಪತಿ ಬ್ರಹ್ಮೋತ್ಸವ, ದಶಾವತಾರ, ತಿರುಪತಿ, ಗರುಡೋತ್ಸವ, ಮದುವೆ ದಿಬ್ಬಣದ ಬೊಂಬೆಗಳು, ಪಟ್ಟದಲ್ಲಿ ಕುಳಿತಿದ್ದರೆ, ದಸರಾ ಮೆರವಣಿಗೆ, ಮೈಸೂರು ಅರಮನೆ, ಗ್ರಾಮೀಣ ಚಿತ್ರಣ, ಉದ್ಯಾನ, ಮೃಗಾಲಯ, ಕಾಡು, ಕೈಲಾಸ ಪರ್ವತ, ಅರಮನೆ, ದೇವಾಲಯ ಮೊದಲಾದ ವಿಶೇಷ ಆಯೋಜನೆಗಳು ಆಕರ್ಷಣೆಯಾಗಿವೆ.