ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು.ಪ್ರಾಂಶುಪಾಲ ಪ್ರೊ. ನಾರಾಯಣ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಎನ್.ಎ.ಆದಿನಾರಾಯಣಪ್ಪ, ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್.ರಂಗನಾಥ್, ಮುಖ್ಯ ಶಿಕ್ಷಕ ಕೆ.ಸುರೇಶ್ ಹಾಗೂ ಉಪನ್ಯಾಸಕ ವರ್ಗ ಇದ್ದರು.