ರೈತ ಸಂಘ ತಾಲ್ಲೂಕು ಘಟಕ ಗೌರವಾಧ್ಯಕ್ಷ ಹನುಮಂತರಾಯಪ್ಪ, ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷರುಗಳಾದ ಹರೀಶ್ ವೆಂಕಟೇಶ್, ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಆರ್. ರಮೇಶ್, ಕಾರ್ಯದರ್ಶಿಗಳಾದ ಕೇಶವಮೂರ್ತಿ, ರವಿತೇಜ, ನಾಗರಾಜು, ಹಸಿರು ಸೇನೆ ಅಧ್ಯಕ್ಷರಾದ ಮಂಡಿಬೆಲೆ ನಾರಾಯಣ ಸ್ವಾಮಿ, ವಿಜಯಪುರ ಕೇಶವಮೂರ್ತಿ ಇದ್ದರು.