ಪುರಸಭೆ ಅಧ್ಯಕ್ಷ ಎಂ.ಮೂರ್ತಿ, ಉಪಾಧ್ಯಕ್ಷೆ ಆಶಾರಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ರವೀಂದ್ರ, ಎಂ.ಕುಮಾರ್, ಎಂ.ನಾರಾಯಣಸ್ವಾಮಿ, ರತ್ನಮ್ಮ, ವಿ.ಗೋಪಾಲ್, ಗಾಯಿತ್ರಿ, ನರಸಿಂಹಮೂರ್ತಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಆರ್.ಮುನೇಗೌಡ, ಜೆಡಿಎಸ್ ಎಸ್ಸಿ ಘಟಕ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಮುನಿನಂಜಪ್ಪ, ಮುಖಂಡ ಲಕ್ಷ್ಮಿನಾರಾಯಣಪ್ಪ, ಮುಖ್ಯಶಿಕ್ಷಕಿ ಕಮಲಮ್ಮ , ದೈಹಿಕ ಶಿಕ್ಷಣ ಶಿಕ್ಷಕ ಪುಟ್ಟಸ್ವಾಮಿ ಇದ್ದರು.