ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಕುಮಾರಸ್ವಾಮಿ, ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ,‘ನಮ್ಮ ತಂದೆ ಬಚ್ಚೇಗೌಡ ಬೆಂಬಲ ನೀಡಲಿಲ್ಲ. ಬಿಜೆಪಿ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದೆ. ಎರಡೂವರೆ ತಿಂಗಳಿಂದ ಅವರೊಂದಿಗೆ ಮಾತನಾಡಿಲ್ಲ. ಎಂ.ಟಿ.ಬಿ ನಾಗರಾಜ್ಗೆ ಬಿಜೆಪಿ ಟಿಕೆಟ್ ನೀಡಿ ತಂದೆ – ಮಗನನ್ನು ದೂರ ಮಾಡಿತು’ ಎಂದು ಕುಟುಕಿದರು.