ದಿನ ಪತ್ರಿಕೆ ವಿತರಕರಾದ ರಾಮನಾಥ್, ರವೀಂದ್ರ, ಉಮಾಕಾಂತ್,ರಮೇಶ್ ಶೆಣೈ ಅವರನ್ನು ಅಭಿನಂದಿಸಲಾಯಿತು. ತಾಲ್ಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ವೇದಿಕೆ ತಾಲ್ಲೂಕು ಅಧ್ಯಕ್ಷೆ ಹಸನ್ಘಟ್ಟ ಲೀಲಾವತಿ, ಸಾಹಿತ್ಯ ಪರಿಷತ್ ತಾಲ್ಲೂಕು ಕಾರ್ಯಾಧ್ಯಕ್ಷ
ತರಿದಾಳ್ಶ್ರೀನಿವಾಸ್, ಪದಾಧಿಕಾರಿಗಳಾದ ಮಂಜುನಾಥ್, ದೇವರಾಜ ಇದ್ದರು.