‘ಪರಿಶಿಷ್ಟ ಜಾತಿಯಲ್ಲಿ ಪ್ರಬಲವಾಗಿರುವ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಂಡು ನಮ್ಮ ಎರಡೂ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿಯಲು ಕಾರಣವಾಗುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳನ್ನು ಹಿಮ್ಮೆಟ್ಟಿಸಬೇಕಾದರೆ, ಅವರು ಬಿತ್ತುತ್ತಿರುವ ವಿಷಬೀಜಗಳು ಮೊಳಕೆಯೊಡೆಯದಂತೆ ನೋಡಿಕೊಂಡು ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ’ ಎಂದು ತಿಳಿಸಿದ್ದಾರೆ.