ಗುರುವಾರ, 18 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲಕಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ ದಂಪತಿ

Ghaziabad Murder Case: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಾಡಿಗೆ ಬಾಕಿ ಕೇಳಿದ್ದಕ್ಕೆ ಮನೆ ಮಾಲಕಿಯನ್ನು ದಂಪತಿ ಕೊಂದು, ದೇಹವನ್ನು ತುಂಡು ಮಾಡಿ ಸೂಟ್‌ಕೇಸ್‌ನಲ್ಲಿ ಇಟ್ಟ ಘಟನೆ ಬೆಳಕಿಗೆ ಬಂದಿದೆ.
Last Updated 18 ಡಿಸೆಂಬರ್ 2025, 13:31 IST
ಮನೆ ಬಾಡಿಗೆ ಕೇಳಿದ್ದಕ್ಕೆ ಮಾಲಕಿಯನ್ನೇ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ ದಂಪತಿ

ನಿತಿನ್‌ ಗಡ್ಕರಿ ತಯಾರಿಸಿದ ‘ಅಕ್ಕಿ ಉಂಡೆ’ ಸವಿದ ಪ್ರಿಯಾಂಕಾ ಗಾಂಧಿ

ಯೂಟ್ಯೂಬ್ ನೋಡಿ ಅಕ್ಕಿ ಉಂಡೆ ತಯಾರಿಸಿದ್ದ ನಿತಿನ್ ಗಡ್ಕರಿ
Last Updated 18 ಡಿಸೆಂಬರ್ 2025, 13:29 IST
ನಿತಿನ್‌ ಗಡ್ಕರಿ ತಯಾರಿಸಿದ ‘ಅಕ್ಕಿ ಉಂಡೆ’ ಸವಿದ ಪ್ರಿಯಾಂಕಾ ಗಾಂಧಿ

Migrants Day: ಭಾರತದಿಂದ ವಲಸೆ ಹೋಗುವವರು ಜಗತ್ತಿನಲ್ಲಿಯೇ ಅತಿ ಹೆಚ್ಚು

International Migrants Day 2025: ಜಾಗತಿಕ ಮಟ್ಟದಲ್ಲಿ ವಲಸಿಗರ ಸಂಖ್ಯೆ ದೊಡ್ಡದಾಗಿದ್ದು, ವರ್ಷದಿಂದ ವರ್ಷಕ್ಕೆ ಅವರ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ಜಾಗತಿಕ ಮಟ್ಟದಲ್ಲಿ ವಲಸೆಗೆ ಬಹಳ ದೊಡ್ಡ ಕಾರಣವಾಗಿದೆ.
Last Updated 18 ಡಿಸೆಂಬರ್ 2025, 13:05 IST
Migrants Day: ಭಾರತದಿಂದ ವಲಸೆ ಹೋಗುವವರು ಜಗತ್ತಿನಲ್ಲಿಯೇ ಅತಿ ಹೆಚ್ಚು

ಗಾಂಧಿ ಹೆಸರಿಲ್ಲದ ವಿಬಿ–ಜಿ ರಾಮ್‌ ಜಿ ಮಸೂದೆಗೆ ಲೋಕಸಭೆಯಲ್ಲಿ ಬಹುಮತದ ಒಪ್ಪಿಗೆ

Employment Bill Passed: 20 ವರ್ಷದ ನರೇಗಾ ಯೋಜನೆ ಬದಲಿ ವಿಬಿ–ಜಿ ರಾಮ್‌ ಜಿ ಮಸೂದೆಗೆ ಲೋಕಸಭೆಯಲ್ಲಿ ತೀವ್ರ ವಿರೋಧದ ನಡುವೆಯೇ ಗುರುವಾರ ಧ್ವನಿ ಮತದ ಮೂಲಕ ಅಂಗೀಕಾರ ದೊರೆತಿದ್ದು, ಕಲಾಪವನ್ನು ಮುಂದೂಡಲಾಯಿತು.
Last Updated 18 ಡಿಸೆಂಬರ್ 2025, 11:38 IST
ಗಾಂಧಿ ಹೆಸರಿಲ್ಲದ ವಿಬಿ–ಜಿ ರಾಮ್‌ ಜಿ ಮಸೂದೆಗೆ ಲೋಕಸಭೆಯಲ್ಲಿ ಬಹುಮತದ ಒಪ್ಪಿಗೆ

ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅಜಯ್ ಗುಪ್ತಾ

Ajay Gupta Bail: : ಉತ್ತರ ಗೋವಾದ ಬರ್ಚ್‌ ಬೈ ರೋಮಿಯೊ ಲೇನ್‌ ನೈಟ್‌ ಕ್ಲಬ್‌ನ ನಾಲ್ವರು ಸಹ ಮಾಲೀಕರಲ್ಲಿ ಒಬ್ಬರಾದ ಅಜಯ್‌ ಗುಪ್ತಾ ಅವರು ಜಾಮೀನು ಕೋರಿ ಮಾಪುಸಾ ಪಟ್ಟಣದ ನ್ಯಾಯಾಲಯದಲ್ಲಿ ಇಂದು (ಗುರುವಾರ) ಅರ್ಜಿ ಸಲ್ಲಿಸಿದ್ದಾರೆ.
Last Updated 18 ಡಿಸೆಂಬರ್ 2025, 10:23 IST
ಗೋವಾ ನೈಟ್‌ಕ್ಲಬ್‌ ಅಗ್ನಿ ಅವಘಡ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅಜಯ್ ಗುಪ್ತಾ

MLC ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ ರಾಹುಲ್‌ ಗಾಂಧಿ ಆಪ್ತನ ಪತ್ನಿ

Pradnya Satav joins BJP: ಕಾಂಗ್ರೆಸ್ ನಾಯಕಿ ಪ್ರಜ್ಞಾ ಸಾತವ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್‌ (ಎಂಎಲ್‌ಸಿ) ಸದಸ್ಯ ಸ್ಥಾನಕ್ಕೆ ಇಂದು (ಗುರುವಾರ) ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರಿದ್ಡಾರೆ.
Last Updated 18 ಡಿಸೆಂಬರ್ 2025, 9:53 IST
MLC ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ ರಾಹುಲ್‌ ಗಾಂಧಿ ಆಪ್ತನ ಪತ್ನಿ

IND vs SA T20: ಲಖನೌ ಬದಲು ತಿರುವನಂತಪುರದಲ್ಲಿ ಪಂದ್ಯ ಆಯೋಜಿಸಬೇಕಿತ್ತು: ತರೂರ್

IND vs SA T20 Shashi Tharoor: ‘ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ನಾಲ್ಕನೇ ಟಿ20 ಕ್ರಿಕೆಟ್ ಪಂದ್ಯವನ್ನು ಲಖನೌ ಬದಲು ತಿರುವನಂತಪುರದಲ್ಲಿ ಆಯೋಜನೆ ಮಾಡಬೇಕಿತ್ತು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
Last Updated 18 ಡಿಸೆಂಬರ್ 2025, 7:57 IST
IND vs SA T20: ಲಖನೌ ಬದಲು ತಿರುವನಂತಪುರದಲ್ಲಿ ಪಂದ್ಯ ಆಯೋಜಿಸಬೇಕಿತ್ತು: ತರೂರ್
ADVERTISEMENT

ದೆಹಲಿ ವಾಯುಮಾಲಿನ್ಯ: ವಾಹನಗಳಿಗೆ ಇಂಧನ ಬೇಕೇ, ಚಾಲಕರೇ PUC ಪ್ರಮಾಣಪತ್ರ ತನ್ನಿ!

No PUC No Fuel: ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಮಿತಿಮೀರುತ್ತಿರುವ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ದೆಹಲಿ ಸರ್ಕಾರ ಮುಂದಾಗಿದೆ. ಬಿಎಸ್‌–4 ಮಾನದಂಡಗಳನ್ನು ಪಾಲಿಸದ ಖಾಸಗಿ ವಾಹನಗಳಿಗೆ ದೆಹಲಿ ಪ್ರವೇಶ ನಿರ್ಬಂಧಿಸಿದ್ದು, ಮಾಲಿನ್ಯ ನಿಯಂತ್ರಣದ ನಿಯಮವನ್ನು ಇಂದಿನಿಂದ ಜಾರಿಗೊಳಿಸಿದೆ.
Last Updated 18 ಡಿಸೆಂಬರ್ 2025, 7:26 IST
ದೆಹಲಿ ವಾಯುಮಾಲಿನ್ಯ: ವಾಹನಗಳಿಗೆ ಇಂಧನ ಬೇಕೇ, ಚಾಲಕರೇ PUC ಪ್ರಮಾಣಪತ್ರ ತನ್ನಿ!

ಬಾಂದ್ರಾ ಸೇತುವೆ ಮೇಲೆ 252 KM ವೇಗದ ಚಾಲನೆ:ಪೊಲೀಸರಿಂದ ‘ಲ್ಯಾಂಬೋರ್ಗಿನಿ’ ವಶಕ್ಕೆ

Bandra Worli Sea Link: ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕ ಸೇತುವೆಯಲ್ಲಿ ವ್ಯಕ್ತಿಯೊಬ್ಬ ಗಂಟೆಗೆ 252 ಕಿ.ಮೀ ವೇಗದಲ್ಲಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿದ್ದಾನೆ. ಘಟನೆ ಸಂಬಂಧ ಕಾರನ್ನು ವಶಪಡಿಸಿಕೊಂಡಿದ್ದು, ಆರೋಪಿ ಪತ್ತೆಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 18 ಡಿಸೆಂಬರ್ 2025, 7:00 IST
ಬಾಂದ್ರಾ ಸೇತುವೆ ಮೇಲೆ 252 KM ವೇಗದ ಚಾಲನೆ:ಪೊಲೀಸರಿಂದ ‘ಲ್ಯಾಂಬೋರ್ಗಿನಿ’ ವಶಕ್ಕೆ

AQI 750ರಿಂದ 68ಕ್ಕೆ ಇಳಿಸಿದ ಚೀನಾದಿಂದ ದೆಹಲಿಗೆ ವಾಯುಮಾಲಿನ್ಯ ನಿಯಂತ್ರಣ ಸಲಹೆ

China Pollution Control: ವಾಯುಮಾಲಿನ್ಯ ಜಗತ್ತಿನಾದ್ಯಂತ ಹಲವು ರಾಷ್ಟ್ರಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆಗೆ ಕುಸಿದಿದೆ. ಸದ್ಯ ದೆಹಲಿಯಲ್ಲಿನ ವಾಯುಮಾಲಿನ್ಯ ಸಮಸ್ಯೆ ನಿವಾರಣೆಗೆ ಏನೆಲ್ಲಾ ಕ್ರಮಗಳನ್ನು
Last Updated 18 ಡಿಸೆಂಬರ್ 2025, 6:30 IST
AQI 750ರಿಂದ 68ಕ್ಕೆ ಇಳಿಸಿದ ಚೀನಾದಿಂದ ದೆಹಲಿಗೆ ವಾಯುಮಾಲಿನ್ಯ ನಿಯಂತ್ರಣ ಸಲಹೆ
ADVERTISEMENT
ADVERTISEMENT
ADVERTISEMENT