ಮಾಜಿ ಶಾಸಕ ಮುನಿನರಸಿಂಹಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಶೆಟ್ಟಿಗೆರೆ ರಾಜಣ್ಣ, ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಲಕ್ಷ್ಮೀ ನಾರಾಯಣ, ತೂಬಗೆರೆ ಮುನಿರಾಜು, ಅನಂತ ಕುಮಾರಿ, ಚಿನ್ನಪ್ಪ, ಲಕ್ಷ್ಮಣ್ಣ ಗೌಡ, ಶೆಟ್ಟಿಗೆರೆ ರಾಜಣ್ಣ, ಮುದುಗುರ್ಕಿ ನಾರಾಯಣಸ್ವಾಮಿ, ಕನ್ನಮಂಗಳ ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀಕಾಂತ್ ಇದ್ದರು.