ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ ಆಯಾ ಸದಸ್ಯರೇ, ಜಲಗಾರರ ಸಹಕಾರದಿಂದ ಸ್ಯಾನಿಟೈಸ್ ಮಾಡಿಕೊಂಡಿದ್ದಾರೆ. ಚಿಕ್ಕತತ್ತಮಂಗಲ ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಲಿಕ್ಕೆ ಔಷಧಿಯನ್ನು ಕಳುಹಿಸಿಕೊಟ್ಟಿದ್ದೇವೆ. ಅವರೇ ಮಾಡಿಕೊಳ್ಳುತ್ತಾರೆ’ ಎಂದರು.