<p><strong>ವಿಜಯಪುರ</strong>: ‘ಯಾವುದೇ ಸಮುದಾಯಗಳು ಏಳಿಗೆಯಾಗಬೇಕಾದರೆ ಶಿಕ್ಷಣ ಮತ್ತು ಉತ್ತಮ ಸಂಸ್ಕಾರದಿಂದ ಮಾತ್ರ ಸಾಧ್ಯವೆಂದು ಪ್ರತಿಪಾದಿಸುತ್ತಿದ್ದ ವೆಂಕಟಮ್ಮ ಅವರ ಚಿಂತನೆಗಳು ಎಲ್ಲರಿಗೂ ಆದರ್ಶವಾಗಬೇಕು’ ಎಂದು ಬಲಿಜ ಸಂಘದ ಗೌರವಾಧ್ಯಕ್ಷ ಪಿ. ನಾರಾಯಣಪ್ಪ ತಿಳಿಸಿದರು.</p>.<p>ಪಟ್ಟಣದ ಬಲಿಜ ಭವನದಲ್ಲಿ ಚಿಂತಕಿ ವೆಂಕಟಮ್ಮ ಅವರಿಗೆ ಆಯೋಜಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಪ್ರಜ್ಞಾವಂತರಾಗಬೇಕು ಎನ್ನುವ ಆಶಯ ಇಟ್ಟುಕೊಂಡು ಸಾಹಿತ್ಯ ಲೋಕದ ಏಳಿಗೆಗಾಗಿ ಸದಾ ಚಿಂತಿಸುತ್ತಿದ್ದ ಅವರ ಕನಸುಗಳು ನನಸಾಗಬೇಕಾದರೆ ನಾವೆಲ್ಲರೂ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಯಾವುದೇ ಸಮುದಾಯಗಳು ಏಳಿಗೆಯಾಗಬೇಕಾದರೆ ಶಿಕ್ಷಣ ಮತ್ತು ಉತ್ತಮ ಸಂಸ್ಕಾರದಿಂದ ಮಾತ್ರ ಸಾಧ್ಯವೆಂದು ಪ್ರತಿಪಾದಿಸುತ್ತಿದ್ದ ವೆಂಕಟಮ್ಮ ಅವರ ಚಿಂತನೆಗಳು ಎಲ್ಲರಿಗೂ ಆದರ್ಶವಾಗಬೇಕು’ ಎಂದು ಬಲಿಜ ಸಂಘದ ಗೌರವಾಧ್ಯಕ್ಷ ಪಿ. ನಾರಾಯಣಪ್ಪ ತಿಳಿಸಿದರು.</p>.<p>ಪಟ್ಟಣದ ಬಲಿಜ ಭವನದಲ್ಲಿ ಚಿಂತಕಿ ವೆಂಕಟಮ್ಮ ಅವರಿಗೆ ಆಯೋಜಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಪ್ರಜ್ಞಾವಂತರಾಗಬೇಕು ಎನ್ನುವ ಆಶಯ ಇಟ್ಟುಕೊಂಡು ಸಾಹಿತ್ಯ ಲೋಕದ ಏಳಿಗೆಗಾಗಿ ಸದಾ ಚಿಂತಿಸುತ್ತಿದ್ದ ಅವರ ಕನಸುಗಳು ನನಸಾಗಬೇಕಾದರೆ ನಾವೆಲ್ಲರೂ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>