ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಅರೋಗ್ಯ ಅಧಿಕಾರಿ ಡಾ.ಶಾಂತಲ, ಸುರಾನಾ ಕಾಲೇಜಿನ ಪ್ರಾಂಶುಪಾಲರಾದ ಶಕುಂತಲಾ ಸ್ಯಾಮ್ಯುಯೆಲ್ಸನ್, ಸುರಾನ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಅರ್ಚನಾ ಕೆ.ಭಟ್, ಎನ್ಎಸ್ಎಸ್ ವಿಭಾಗದ ಕಾರ್ಯಕ್ರಮ ಅಧಿಕಾರಿ ಗಿರೀಶ್ ಸೇರಿದಂತೆ ನವೋದಯ ಟ್ರಸ್ಟ್ನ ಪದಾಧಿಕಾರಿಗಳು, ಸುರಾನ ಕಾಲೇಜಿನ ಮನೋವಿಜ್ಞಾನ ವಿಭಾಗದ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.