ಮಾದಕ ವಸ್ತುಗಳ ಬಳಕೆ ಮತ್ತು ಮರಾಟದ ಬಗ್ಗೆ ಅರಿವಿರಬೇಕು. ಇಲ್ಲವಾದಲ್ಲಿ ಯುವ ಸಮುದಾಯ ದಾರಿ ತಪ್ಪುವ ಸಾಧ್ಯತೆ ಇದೆ. ಕೆಲವು ಯುವಕರು ಮತ್ತು ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ದುರಂತ. ವಿದ್ಯಾರ್ಥಿಗಳು ತಮ್ಮ ಶ್ರಮವನ್ನು ಅಪರಾಧ ಕೃತ್ಯಗಳಿಗೆ ಬಳಸದೇ ಅಧ್ಯಯನ, ಯಶಸ್ಸಿನತ್ತ ಗಮನ ವಹಿಸಿದರೆ ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.