ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎನ್.ಹನುಮಂತೇಗೌಡ, ಕಿಸಾನ್ ಕಾಂಗ್ರೆಸ್ ಉಪಾಧ್ಯಕ್ಷೆ ಕೋಮಲ, ಮುಖಂಡ ಬಿ.ಮುನಿರಾಜ್, ಯೋಜನಾ ಪ್ರಾಧಿಕಾರ ಜಂಟಿ ನಿರ್ದೇಶಕ ಲಕ್ಷ್ಮೀಪತಿ, ಸಹಾಯಕ ನಿರ್ದೇಶಕ ಶಿವಪ್ರಸಾದ್, ನಗರ ಯೋಜಕ ಶ್ರೀನಿವಾಸ್ ಇದ್ದರು.