ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡ ಆರ್. ರುದ್ರಾರಾಧ್ಯ, ಪಿ.ಎ. ವೆಂಕಟೇಶ್, ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಸಿ.ಎಚ್. ರಾಮಕೃಷ್ಣಯ್ಯ, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಮುಖಂಡರಾದ ನಳಿನಾಕ್ಷಿ, ಗ್ರಾಮ ಪಂಚಾಯಿತಿ ಸದಸ್ಯ ಸಿ.ಎಸ್. ಧರ್ಮೇಂದ್ರ, ಸದಾಶಿವಮೂರ್ತಿ, ನರಸಿಂಹರಾಜು ಹಾಜರಿದ್ದರು.