ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಚೇನಹಳ್ಳಿ ತಾಲ್ಲೂಕಿನ ವ್ಯಾಪ್ತಿಗೆ ತೂಬಗೆರೆ ಹೋಬಳಿ ಸೇರಿಸುವುದಕ್ಕೆ ವಿರೋಧ

Last Updated 26 ನವೆಂಬರ್ 2019, 9:23 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನೂತನವಾಗಿ ರಚನೆಯಾಗಿರುವ ಮಂಚೇನಹಳ್ಳಿ ತಾಲ್ಲೂಕಿಗೆ ತೂಬಗೆರೆ ಹೋಬಳಿ ಸೇರಿಸುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಈ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲು ಮುಂದಾದ ತೂಬಗೆರೆ ಹೋರಾಟ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ ಸೇರಿದಂತೆ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT