ಸಂಕಲ್ಪ ಯಾತ್ರೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಹೂಸೂರಿ, ಸಂಘಟನಾ ಕಾರ್ಯದರ್ಶಿ ಮಹೇಶ್, ದೊಡ್ಡಬಳ್ಳಾಪುರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಯ್ಯ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೈಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತಗೌಡ, ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಆರ್. ಚನ್ನಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಪೂಜಪ್ಪ, ಖಜಾಂಚಿ ಬಿ. ಮುತ್ತುರಾಜ್, ಸಂಘನ ಕಾರ್ಯದರ್ಶಿ ಮೂರ್ತಿ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಶಾಂತಮ್ಮ ಪಾಲ್ಗೊಂಡಿದ್ದರು.