ಜಿಪಂ ಸಿಇಒ ಎನ್.ಎಂ.ನಾಗರಾಜ್, ಉಪವಿಭಾಗಾಕಾರಿ ಅರುಳ್ಕುಮಾರ್, ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ, ಖಜಾಂಚಿ ಆರ್.ಶ್ರೀನಿವಾಸ್, ಗೌರವಾಧ್ಯಕ್ಷ ಶಿವರುದ್ರಯ್ಯ, ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್, ಜಿಲ್ಲಾ ಗೌರವಾಧ್ಯಕ್ಷ ಆರ್.ಮುನಿಶಾಮಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯ್ಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಚ್.ಬಾಲಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಖಜಾಂಚಿ ಮೊಹಮ್ಮದ್ ಮುಜಾಮಿಲ್ ಇದ್ದರು.