ಫಾಸ್ಟ್ ಟ್ಯಾಗ್ ಕಡ್ಡಾಯ ನೆಪದಲ್ಲಿ ಕೇಂದ್ರ ಸರ್ಕಾರ ಗುತ್ತಿಗೆ ಕಂಪನಿ|ಗಳೊಂದಿಗೆ ಶಾಮೀಲಾಗಿದೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ನೋಟು ಅಮಾನ್ಯೀಕರಣ, ಕೇಂದ್ರ ಸರ್ಕಾರ ಮಧ್ಯರಾತ್ರಿಯಿಂದ ಜಾರಿಗೊಳಿಸುವ ಯೋಜನೆಗಳು. ಇದರ ಜತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಮಧ್ಯರಾತ್ರಿಯಲ್ಲೇ ಆಪರೇಷನ್ ಕಮಲದ ಕಾರ್ಯ ಚಟುವಟಿಕೆ ನಡೆದಿದೆ. ಇದೊಂದು ಲಜ್ಜೆಗೆಟ್ಟ ಸರ್ಕಾರ ಎಂದು ಕಾರು ಮಾಲೀಕ ಭುವನ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.