ಡಿವೈಎಸ್ಪಿ ಆರ್.ಮೋಹನ್ಕುಮಾರ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್, ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರಂಗನಾಥ್, ದಿವಂಗತ ಜಗದೀಶ್ ಪತ್ನಿ ರಮ್ಯ, ತಂದೆ ಶ್ರೀನಿವಾಸಯ್ಯ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಪ್ರಮಿಳಾ ಮಹದೇವ್, ಕರವೇ (ಪ್ರವೀಣ್ ಶೆಟ್ಟಿ) ಬಣದ ತಾಲ್ಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾಂಗ್ರೆಸ್ ಒಬಿಸಿ ಅಧ್ಯಕ್ಷ ಪು.ಮಹೇಶ್, ಜಯಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮುನೇಗೌಡ, ಪ್ರಧಾನ ಕಾರ್ಯದರ್ಶಿ ಎಸ್ಎಲ್ಎನ್ ವೇಣು ಇದ್ದರು.