ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧ: ಕ್ಷೇತ್ರದ ಸರ್ವಜನರ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯ ಇಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ಸಭೆ ಕರೆಯಲಾಗಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಾಗುವುದು. ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಅಗತ್ಯ ಕಾಮಗಾರಿಗಳನ್ನು ಬಗ್ಗೆ ಶೀಘ್ರ ಕೈಗೊಳ್ಳಲಾಗುವುದು ಎಂದರು.