ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರ ಕೈವಾರದ ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಂ ಸಾನ್ನಿಧ್ಯ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಉಪಸಭಾಪತಿ ಜೆ.ಕೆ.ಕೃಷ್ಣಾರೆಡ್ಡಿ, ಸಂಸದರಾದ ಪಿ.ಸಿ.ಮೋಹನ್, ಬಿ.ಎನ್.ಬಚ್ಚೇಗೌಡ, ತೇಜಸ್ವಿ ಸೂರ್ಯ, ಸಚಿವರಾದ ಆರ್.ಅಶೋಕ, ಶ್ರೀರಾಮುಲು, ಶಾಸಕರಾದ ಎಲ್.ಎನ್.ನಾರಾಯಣಸ್ವಾಮಿ, ಎಸ್.ಆರ್.ವಿಶ್ವನಾಥ್, ಡಾ.ಸುಧಾಕರ್, ಮಾಜಿ ಸಚಿವ ರಾಮಚಂದ್ರೇಗೌಡ, ವಿಧಾನಪರಿಷತ್ ಸದಸ್ಯ ಸರವಣ ಭಾಗವಹಿಸಲಿದ್ದಾರೆ.