ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕರಾದ ನಿಸರ್ಗ ನಾರಾಯಣಸ್ವಾಮಿ. ಟಿ.ವೆಂಕಟರಮಣಯ್ಯ, ಡಾ.ಕೆ.ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಕನ್ಯಾಕುಮಾರಿ, ಜಿಲ್ಲಾಧಿಕಾರಿ ಕರೀಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪವಿಭಾಗಾಧಿಕಾರಿ ಮಂಜುನಾಥ್, ತಹಶೀಲ್ದಾರ್ ಕೇಶವಮೂರ್ತಿ ಭಾಗವಹಿಸಲಿದ್ದಾರೆ ಎಂದು ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಸದಸ್ಯ ನಗರಗನಹಳ್ಳಿ ಶ್ರೀನಿವಾಸ್ ಹೇಳಿದರು.