ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಎ.ಮುನಿಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ರಾಜಘಟ್ಟ ರಾಮಾಂಜಿನಪ್ಪ, ಉಪಾಧ್ಯಕ್ಷ ಮಂಜುನಾಥ್ ಗೂಳ್ಯ, ಪ್ರಧಾನ ಕಾರ್ಯದರ್ಶಿ ಎಂ.ವಿ.ರಾಜು, ಬೆಂಗಳೂರು ವಿಭಾಗೀಯ ಅಧ್ಯಕ್ಷ ಚಿಕ್ಕನರಸಪ್ಪ, ನಗರ ಜಿಲ್ಲಾ ಅಧ್ಯಕ್ಷ ದೇವರಾಜ್, ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಅಧ್ಯಕ್ಷ ಬಸವರಾಜ್ ಇದ್ದರು.