ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಶಿವಣ್ಣ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಜಿ. ನಾಗರಾಜು, ಸಂಘಟನಾ ಕಾರ್ಯದರ್ಶಿ ಸುರೇಶ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಆನಂದ್ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಶೇಖರ್, ಗಣೇಶ್, ಭಾರತಿ, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ರವಿಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಗೋಪಾಲ್, ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯದರ್ಶಿ ಎ.ಎನ್. ನರೇಂದ್ರಕುಮಾರ್, ನಿವೃತ್ತ ಮುಖ್ಯೋಪಾಧ್ಯಾಯ ಆರ್. ಮುನಿಯಲ್ಲಪ್ಪ, ಶಿಕ್ಷಣ ಸಂಯೋಜಕ ರಾದ ದತ್ತಗುರು ಹೆಗಡೆ, ನವೀನ್, ಸಾಧಿಕ್, ಸುರೇಶ್, ಬಿಇಒ ಕಚೇರಿಯ ಅಧೀಕ್ಷಕಿ ಸುಧಾಮಣಿ ಹಾಜರಿದ್ದರು.