ದೇವನಹಳ್ಳಿ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಜೆ. ರಮೇಶ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ಭೂ ದಾಖಲೆಗಳಉಪ ನಿರ್ದೇಶಕ ಹನುಮೇಗೌಡ, ತಹಶೀಲ್ದಾರ್ ಅನಿಲ್ಕುಮಾರ್ ಅರೋಲಿಕರ್, ವಕೀಲರ ಸಂಘದ ಅಧ್ಯಕ್ಷ ಮಾರೇಗೌಡ, ಉಪಾಧ್ಯಕ್ಷ ಜಯರಾಮಯ್ಯ, ಕಾರ್ಯದರ್ಶಿ ಆನಂದ್, ಖಜಾಂಚಿ ವೆಂಕಟೇಶ್, ಆರ್.ಐ. ವಿಶ್ವನಾಥ್, ಗ್ರಾಮ ಲೆಕ್ಕಾಧಿಕಾರಿ ಸಂತೋಷ್, ಎಸ್.ಎಲ್.ಎಸ್ ಶಾಲೆಯ ಧನಂಜಯ್, ರೈತರಾದ ಮಂಜುನಾಥ್, ಕಮಲಮ್ಮ, ವಿನೋದ್ ಹಾಜರಿದ್ದರು.